Sunday, August 23, 2026

Vatal Nagraj

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ ಸಿಲೆಂಡರ್ ಸಮಸ್ಯೆ ಉಂಟಾಗಿದ್ದು, ಅಗತ್ಯ ಕ್ರಮ ಕೈಗ``ಳ್ಳುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ್ದು, ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ...

Mandya: ಪ್ರತ್ಯೇಕ ನ್ಯೂಸ್: ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ, ಕನ್ನಡ ಮಾಧ್ಯಮಗಳ ಉಳಿವಿಗಾಗಿ ಪ್ರತಿಭಟನೆ

Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img