Hubballi News: ಹುಬ್ಬಳ್ಳಿ: ವಾಯುಪುತ್ರ ಸ್ಪೋರ್ಟ್ ಫೌಂಡೇಶನ್ ಮತ್ತು ಶ್ರೀ ಶಂಕ್ರಣ್ಣ ಚಿಲ್ಲಣ್ಣವರ ಸಂಯುಕ್ತಾಶ್ರಯದಲ್ಲಿ ದೆಹಲಿ ಸ್ಪೋರ್ಟ್ಸ್ ಯೂನಿವರ್ಸಿಟಿಗೆ ಆಯ್ಕೆಯಾದ ಕು. ಮಡಿವಾಳೇಶ ಅಶೋಕ ಚಿಲ್ಲಣ್ಣವರರಿಂದ ಗುರುವಂದನಾ ಕಾರ್ಯಕ್ರಮವನ್ನು ನಗರದ ಉಣಕಲ್ ನ ಕಲ್ಮೇಶ್ವರ ಓಣಿಯ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅಗಷ್ಟ್ ೧೨ ರಂದು ಬೆಳಿಗ್ಗೆ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...