Monday, September 7, 2026

vbc college

ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

district story ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ವಿಬಿಸಿ ಕಾಲೇಜು ಹಾಸ್ಟೆಲ್ಲಿನಲ್ಲಿ ವಿದ್ಯಾರ್ಥಿಯೊಬ್ಬಳು ಕಾಲೇಜನ್ನು ಅರ್ಧಕ್ಕೆ ಬಿಟ್ಟು ನೇರವಾಗಿ ಹಾಸ್ಟೆಲ್ಲಿಗೆ ಬಂದು ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಸಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯ ಹೆಸರು ಐಶ್ವರ್ಯ(೧೮) ಎಂದು ಗುರುತಿಸಸಲಾಗಿದ್ದು ತಾಲೂಕಿನ ಗೊನವಾಟ್ಲ ತಾಂಡದ ನಿವಾಸಿಯಗಿದ್ದಯ ಇವಳು ವಿಬಿಸಿ ಕಾಲೇಜಿನಲ್ಲಿ...
- Advertisement -spot_img

Latest News

Koppala: ಕುಷ್ಟಗಿ ತಾಲೂಕು ಪಂಚಾಯಿತಿ ಮಳಿಗೆಗಳ ಹರಾಜಿನಲ್ಲಿ ಅಕ್ರಮ ಆರೋಪ!

Koppala News: ಕೊಪ್ಪಳ: ಆ.29ರಂದು ನಡೆದ ತಾಲೂಕು ಪಂಚಾಯಿತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಕರವೇ ಸ್ವಾಭಿಮಾನಿ ಸೇನೆ ಆರೋಪಿಸಿದೆ. ಹರಾಜಿನ...
- Advertisement -spot_img