Thursday, August 6, 2026

VD Satheesan

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಮೂಲಕ ಈಗಾಗಲೇ ಘೋಷಿಸಿರುವ ಮೊದಲ ಪಟ್ಟಿಯೊಂದಿಗೆ ಒಟ್ಟು ಅಭ್ಯರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಕಣ್ಣೂರು ಕ್ಷೇತ್ರದಿಂದ ಮಾಜಿ ಮೇಯರ್ T.O....

ರಾಹುಲ್ ಭೇಟಿ ಬೆನ್ನಲ್ಲೇ ಶಶಿ ತರೂರ್ ‘ಸ್ಟಾರ್ ಪ್ರಚಾರಕ’

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ UDFನ ‘ಸ್ಟಾರ್ ಪ್ರಚಾರಕ’ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಶಶಿ ತರೂರ್ ಅವರು ಕೇರಳದಲ್ಲಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img