Mangaluru News: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೊಸಿಕ್ಯೂಷನ್ಗೆ ಅನುಮತಿ ನೀಡಿದ್ದಕ್ಕೆ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಐವಾನ್ ಡಿಸೋಜಾ, ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಬಾಂಗ್ಲಾ ದೇಶದಲ್ಲಿ ಗಲಾಟೆ ನಡೆದು, ಶೇಖ್ ಹಸೀನಾಳನ್ನು ಹೊರಹಾಕಿದ ರೀತಿ, ರಾಜ್ಯಪಾಲರನನ್ನೂ ಹೊರಹಾಕಬೇಕಾಗುತ್ತದೆ. ಶೇಖ್ ಹಸೀನಾಗಾದ ಸ್ಥಿತಿ ಮುಂದೆ...
Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...