Monday, September 7, 2026

veena baradwaj

Hubli : ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಂದ ವಾಗ್ವಾದ..!

ಹುಬ್ಬಳ್ಳಿ: ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ  ಸಾಮಾನ್ಯ ಸಭೆ ನಡೆದಿದ್ದು, ವಿರೋಧ ಪಕ್ಷದ ನಾಯಕರು ಕೆಲಕಾಲ ವಾಗ್ವಾದ ನಡೆಸಿದರು. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಗಮನಕ್ಕೆ ತರದೆ ವಿಷಯ ಪಟ್ಟಿಯಲ್ಲಿ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ವಿರೋಧ ಪಕ್ಷದ ಕಾಂಗ್ರೆಸ್ ನಾಯಕಿ ಸುವರ್ಣ ಅವರು ಆಕ್ಷೇಪ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img