Wednesday, March 11, 2026

#veena gharadwad

ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು. ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img