Friday, July 24, 2026

#veena gharadwad

ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು. ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img