Bagalakote News:
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು...
Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು...