Thursday, July 23, 2026

veena kashyap

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

Bagalakote News: ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ  ಕಾದಾಟ  ನಡೆಸಿದ್ದಾರೆ.  ಹೌದು  ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ  ಕಾಶಪ್ಪನವರು ಸಿದ್ದರಾಮಯ್ಯ  ಬಳಿ  ಬಂದು   ಪಕ್ಕದ   ಕುರ್ಚಿಯಲ್ಲೇ ಆಸೀನರಾದಂತಹ  ಸಂದರ್ಭದಲ್ಲಿ ವಿಜಯಾನಂದ  ಕಾಶಪ್ಪ ನವರು ಸಿದ್ದರಾಮಯ್ಯ  ಬಳಿ   ಬಂದು  ವೀಣಾ ರವರನ್ನು  ಬೇರೆಡೆ ಕೂರಿಸುವಂತೆ  ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ  ವೀಣಾ  ಕಾಶಪ್ಪರವರನ್ನು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img