Wednesday, April 1, 2026

veeramadhakari Namapalaka

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img