Saturday, August 15, 2026

veeramadhakari Namapalaka

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img