Thursday, February 19, 2026

Veerappa Moili

‘ಜಾತಿಗಣತಿ’ ಸಿಎಂ ಸಿದ್ದುಗೆ ಹಿಂದುಳಿದ ವರ್ಗಗಳ ಬಲ

ಮಹತ್ವದ ಜಾತಿ ಸಮೀಕ್ಷೆಗೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು, ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಬಿ.ಎ. ಸುರೇಶ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ, ಹಿಂದುಳಿದ ವರ್ಗಗಳಿಗೆ ಸೇರಿದ ಹಿರಿಯ ನಾಯಕರುಗಳು, ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಿದ್ದರು.‌ ಈ ವೇಳೆ...

ಹನಿಟ್ರ್ಯಾಪ್ ವಿಚಾರ: ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು‌ ಸಭ್ಯತೆಯ‌ ಲಕ್ಷಣವಲ್ಲ...

ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡಿದ ಮೋದಿ: ವೀರಪ್ಪ ಮೊಯಿಲಿ ಆರೋಪ

Dharwad News: ಧಾರವಾಡ,ಮೇ 01: ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ, ಪ್ರಚಾರಪ್ರಿಯ ಮತ್ತು ಜೋಕರ್. ಪ್ರಧಾನಿಯಾಗಲು ಅನರ್ಹವಾದ ವ್ಯಕ್ತಿ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿ, ದೇಶದ ಆರ್ಥಿಕ ವ್ಯವಸ್ಥೆಯನ್ನೆ ಬುಡಮೇಲು ಮಾಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರು ಹರಿಹಾಯ್ದರು. ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img