ಬೆಂಗಳೂರು : ವರ ನಟ ಡಾ. ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹಿರಿಸಿದ್ದ ದಿನಕ್ಕೆ ಇಂದು 25 ವರ್ಷಗಳಾಗಿವೆ. ಕನ್ನಡ ಚಿತ್ರರಂಗ ಉತ್ತುಂಗದಲ್ಲಿದ್ದ ಕಾಲವಾಗಿದ್ದ 2000ನೇ ಇಸ್ವಿಯಲ್ಲಿ ನಡೆದಿದ್ದ ಈ ಘಟನೆಯೂ ಸಾಕಷ್ಟು ಸುದ್ದಿಯಾಗಿತ್ತು. ಇಡೀ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅಂದಿನ ರಾಜ್ಯ ಸರ್ಕಾರ ನೆರೆಯ ತಮಿಳುನಾಡು ಸರ್ಕಾರದೊಂದಿಗೆ ರಾಜ್...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...