Sunday, November 16, 2025

veerashaiva lingayat

‘ನನ್ನನ್ನು ಯಾಕೆ ದ್ವೇಷಿಸುತ್ತೀರಿ?’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಮಠದಲ್ಲಿ ಸೋಮವಾರ ನಡೆದ ವಿಶ್ವಶಾಂತಿಯ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿ, ಸರ್ಕಾರಿ...

ಬಸವಣ್ಣ ಲಿಂಗಾಯತ ಧರ್ಮ ಸ್ಥಾಪಕರಲ್ಲ – ಕಿಡಿ ಹೊತ್ತಿಸಿದ ಯತ್ನಾಳ್ ಹೇಳಿಕೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ. ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...

ಸ್ವಾಮೀಜಿಗಳ ‘ಏಕತಾ’ ಸಮರಕ್ಕೆ ಹುಬ್ಬಳ್ಳಿ ಸಜ್ಜು

ರಾಜ್ಯದಲ್ಲಿ ಜಾತಿಗಣತಿ ಕಿಚ್ಚು ಧಗಧಗ ಹೊತ್ತಿ ಉರಿಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತರು ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯಲ್ಲಿಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯುತ್ತಿದೆ. ಹುಬ್ಬಳ್ಳಿಯ ನೆಹರು ಮೈದಾನ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು, 1 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...

ಹಿಂದೂನಾ? ಲಿಂಗಾಯತನಾ? ಪಂಚಮಸಾಲಿ ಸಭೆಯಲ್ಲಿ ಗದ್ದಲ!

ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ. ಪಂಚಮಸಾಲಿ...

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...

ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈಶ್ವರ್ ಖಂಡ್ರೆ ಕರೆ

ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ. ಹೀಂಗತ ಸಚಿವ ಈಶ್ವರ್ ಖಂಡ್ರೆ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ ಮಹಾಪ್ರಧಾನ ಕಾರ್ಯದರ್ಶಿ ಆಗಿರುವ ಈಶ್ವರ್ ಖಂಡ್ರೆ ಭಾಗಿಯಾಗಿದ್ರು. ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬರೆಸುವ ಮಾಹಿತಿಗೂ ಸಂಬಂಧ ಇರುವುದಿಲ್ಲ. ನೈಜ...

Hubballi ; ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ : ಧಾರವಾಡ ಜಿಲ್ಲೆಯಿಂದ ಗೌರಿ, ಅಸುಂಡಿ ಜಯಭೇರಿ

ಹುಬ್ಬಳ್ಳಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಗೆ ದಿ.25ರಂದು ನಡೆದ ಚುನಾವಣೆಯಲ್ಲಿ 27 ಜನ ಅತಿ ಹೆಚ್ಚು ಮತ ಪಡೆದವರು ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದು ಧಾರವಾಡ ಜಿಲ್ಲೆಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಮಾಜಿ ಉಪಾಧ್ಯಕ್ಷ ಮೋಹನ ಅಸುಂಡಿ...
- Advertisement -spot_img

Latest News

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ...
- Advertisement -spot_img