Monday, November 17, 2025

Veerashaiva Lingayat Unity

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ಖಾವಿ Vs ಖಾವಿ ಸಂಘರ್ಷ – ತೊಡೆ ತಟ್ಟಿ ನಿಂತ ಶ್ರೀಗಳು!

ರಾಜ್ಯದಲ್ಲಿ ಲಿಂಗಾಯತ ಧರ್ಮ ಸಂಬಂಧಿಸಿದ ಹೋರಾಟಗಳು ಮತ್ತೆ ಚರ್ಚೆಯ ಕೇಂದ್ರವಾಗಿವೆ. 'ಖಾವಿ ವರ್ಸಸ್ ಖಾವಿ' ಸಂಘರ್ಷ ಹೊಸ ತಿರುವು ಪಡೆಯುತ್ತಿದೆ. ಕಳೆದ ಕೆಲ ತಿಂಗಳುಗಳಿಂದ ಶಾಂತವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಇದೀಗ ಮತ್ತೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಕೆಲ ಸ್ವಾಮೀಜಿಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಸಿದ್ದಾರೆ. ಇನ್ನೊಂದಿಷ್ಟು ಸ್ವಾಮಿಗಳು, ವೀರಶೈವ ಲಿಂಗಾಯತ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img