Friday, August 7, 2026

Veerashaiva Mahasabha

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಗಿದೆ. ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳೂ ಸೇರಿ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಶಾಸಕರಾಗಿ, ರಾಜ್ಯದ ಸಚಿವರಾಗಿ ದಕ್ಷ...

ಖಾವಿ Vs ಖಾವಿ ಸಂಘರ್ಷ – ತೊಡೆ ತಟ್ಟಿ ನಿಂತ ಶ್ರೀಗಳು!

ರಾಜ್ಯದಲ್ಲಿ ಲಿಂಗಾಯತ ಧರ್ಮ ಸಂಬಂಧಿಸಿದ ಹೋರಾಟಗಳು ಮತ್ತೆ ಚರ್ಚೆಯ ಕೇಂದ್ರವಾಗಿವೆ. 'ಖಾವಿ ವರ್ಸಸ್ ಖಾವಿ' ಸಂಘರ್ಷ ಹೊಸ ತಿರುವು ಪಡೆಯುತ್ತಿದೆ. ಕಳೆದ ಕೆಲ ತಿಂಗಳುಗಳಿಂದ ಶಾಂತವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಇದೀಗ ಮತ್ತೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಕೆಲ ಸ್ವಾಮೀಜಿಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಸಿದ್ದಾರೆ. ಇನ್ನೊಂದಿಷ್ಟು ಸ್ವಾಮಿಗಳು, ವೀರಶೈವ ಲಿಂಗಾಯತ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img