Thursday, November 27, 2025

veerendra

ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...

ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ

State News: ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...
- Advertisement -spot_img

Latest News

ಸಿಎಂ ತವರೂರಲ್ಲೇ ಜೋರಾಯ್ತು ಡ್ರಗ್ಸ್ ದಂಧೆ: ಖುರ್ಚಿ ಕುಸ್ತಿ ಬಿಟ್ಟು ಸ್ಥಿರ ಆಡಳಿತ ಮಾಡಿ ಅಂದ್ರು ಯತ್ನಾಳ್

Political News: ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಜೋರಾಗಿದ್ದು, ಮೈಸೂರು ಮ್ಯಾಂಗೋ ಮತ್ತು ಮೈಸೂರ್ ಕುಶ್ ಅನ್ನೋ ಬ್ರ್ಯಾಂಡ್‌ನ ಡ್ರಗ್ಸ್‌ಳ ಮಾರಾಟ ಹೆಚ್ಚಾಗಿದೆ ಎಂಬ ಆರೋಪ ಕೇಳಿ...
- Advertisement -spot_img