Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...
State News:
ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....