Monday, June 29, 2026

Veerendra Hegade

ಧರ್ಮಸ್ಥಳದ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಮಾತು

ಧರ್ಮಸ್ಥಳದ ಆರೋಪ ಪ್ರಕರಣದ ಬಗ್ಗೆ, ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ನೀಡಿದ ಸಂದರ್ಶನದಲ್ಲಿ, ನಿಗೂಢ ಸಾವಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಆರೋಪಗಳು ಆಧಾರ ರಹಿತ ಮತ್ತು ಸೃಷ್ಟಿಸಲಾಗಿದೆ. ನಾನು ಈ ರೀತಿಯ ಆರೋಪಗಳಿಂದ ನೊಂದಿದ್ದೇನೆ. ನನ್ನ ಹಾಗೂ ಕ್ಷೇತ್ರದ ಬಗ್ಗೆ ಯಾವುದೇ...
- Advertisement -spot_img

Latest News

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ...
- Advertisement -spot_img