Sunday, February 8, 2026

Vegetable

BENGALURU – ಜಿಕೆವಿಕೆಯಲ್ಲಿ ಪ್ರತಿ ತಿಂಗಳು ಕೃಷಿ ಸಂತೆ

ಬೆಂಗಳೂರು​: ನಗರದ ಕೃಷಿ ವಿಶ್ವವಿದ್ಯಾಲಯ ಅಂದ್ರೆ ಸಾಮಾನ್ಯವಾಗಿ ನೆನಪಿಗೆ ಬರುವಂತಹದ್ದು ಕೃಷಿ ಮೇಳ ಮಾತ್ರ.. ಅದು ಹೊರೆತುಪಡಿಸಿ ಸಾರ್ವಜನಿಕರಿಗೆ ಜೆಕೆವಕೆ ಅಂದ್ರೆಏನು.. ಅಲ್ಲಿ ಏನೆಲ್ಲ ಬೆಳೆಗಳನ್ನು ಬೆಳೆಯಲಾಗುತ್ತೆ ಅಂತ ತಿಳಿದುಕೊಳ್ಳುುದು ಭಾರೀ ಕಷ್ಟವಾಗಿತ್ತು.. ಇನ್ನ ಮನಗಂಡ ಕುಲಪತಿ ಸುರೇಶ್​​ ಒಂದು ಮಹತ್ವದ ಹೆಜ್ಜೆಯನ್ನು ಇಡಲಾಗಿದೆ..ಕೃಷಿ ಮೇಳೆ ಅಂತ ಮಾತ್ರ ಜಿಕೆವಿಕೆ ಬಳಿ ತಲೆಯಾಗುಕುತ್ತಿದ್ದ ಜನ್ರು ಇನ್ಮುಂದೆ...

ಈ ತರಕಾರಿ ತಿಂದರೆ.. ಲಿವರ್ ಆರೋಗ್ಯಕರವಾಗಿರುತ್ತದೆ..!

ಯಕೃತ್ತು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತದಿಂದ ವಿಷವನ್ನು ತೆಗೆದುಹಾಕುತ್ತದೆ. ಶಕ್ತಿಯನ್ನು ಸಂಗ್ರಹಿಸುತ್ತದೆ, ಹಾರ್ಮೋನುಗಳು, ಪ್ರೋಟೀನ್ಗಳನ್ನು ನಿಯಂತ್ರಿಸುತ್ತದೆ. ನಮ್ಮ ಜೀವನಶೈಲಿಯಲ್ಲಿನ ಬದಲಾವಣೆಗಳು, ಜಂಕ್ ಫುಡ್‌ಗಳು, ಸಂಸ್ಕರಿಸಿದ ಆಹಾರ, ಸೋಡಾ, ಆಲ್ಕೋಹಾಲ್ ಮತ್ತು ಇತರ ಕಾರ್ಬೊನೇಟೆಡ್ ಪಾನೀಯಗಳು ಯಕೃತ್ತಿನ ಸಮಸ್ಯೆಗಳನ್ನು ಹೆಚ್ಚಿಸಿವೆ. . ಕೆಲವು ತರಕಾರಿಗಳು ಯಕೃತ್ತಿಗೆ ಸೂಪರ್‌ಫುಡ್‌ಗಳಾಗಿ ಸಹಾಯ...

ಮಾರ್ನಿಂಗ್ ಬ್ರೇಕ್ ಫಾಸ್ಟ್ ಸ್ಕಿಪ್ ಮಾಡಿ, ಏನಾಗತ್ತೆ ನೋಡಿ?

ಆರೋಗ್ಯವಾಗಿರಲು ಸರಿಯಾದ ಆಹಾರ ಸೇವನೆ ಅತೀ ಮುಖ್ಯ. ದಿನದಲ್ಲಿ ಮೂರು ಹೊತ್ತಿನ ಆಹಾರಾಭ್ಯಾಸ ರೂಢಿಗೊಳಿಸಿಕೊಂಡರೆ ದೇಹದ ಎಲ್ಲ ಚಟುವಟಿಕೆಗಳನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಅನೇಕ ರೀತಿಯ ಅರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈಗಿನ ಜೆನರೇಷನ್ ನವರು ರಾತ್ರಿ ಲೇಟಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುವುದನ್ನ ಅಭ್ಯಾಸ ಮಾಡಿಕೊಂಡಿರುತ್ತಾರೆ. ಸರಿಯಾದ ಆಹಾರ ಸೇವನೆ ಎಷ್ಟು ಮುಖ್ಯವೋ, ಹಾಗೆಯೇ ಸರಿಯಾದ ಸಮಯಕ್ಕೆ...

ಅಮೆರಿಕನ್ ಕಾರ್ನ್ ಸಲಾಡ್ ರೆಸಿಪಿ..

ಎಲ್ಲರಿಗೂ ಇಷ್ಟವಾಗುವ ಅಮೆರಿಕನ್ ಸ್ವೀಟ್ ಕಾರ್ನ್‌ನಿಂದ ಸಲಾಡ್ ಮಾಡಿದ್ರೆ, ಸಖತ್ ಟೇಸ್ಟಿಯಾಗಿರತ್ತೆ. ಎಲ್ಲರೂ ಇಷ್ಟಪಟ್ಟು ತಿಂತಾರೆ. ಹಾಗಾದ್ರೆ ಅಮೆರಿಕನ್ ಸ್ವೀಟ್ ಕಾರ್ನ್ ಸಲಾಡ್ ಮಾಡೋದು ಹೇಗೆ..? ಅದಕ್ಕೆ ಬೇಕಾಗು ಸಾಮಗ್ರಿಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ಬೌಲ್ ಬೇಯಿಸಿದ ಅಮೆರಿಕನ್ ಸ್ವೀಟ್ ಕಾರ್ನ್, ಒಂದು ಸೌತೇಕಾಯಿ, ಒಂದು ಟೊಮೆಟೋ, ಒಂದು ಕ್ಯಾರೆಟ್, ಒಂದು ಈರುಳ್ಳಿ,...

ಬೆಳಿಗ್ಗೆ 9 ಗಂಟೆಯೊಳಗೆ ಈ ಆಹಾರಗಳನ್ನು ತಿನ್ನಲೇಬೇಡಿ.. ಇಲ್ಲವಾದಲ್ಲಿ ಬೊಜ್ಜು ಹೆಚ್ಚುತ್ತದೆ…

ಬೆಳಿಗ್ಗೆ ನಾವು ಯಾವ ಆಹಾರವನ್ನು ಸೇವಿಸುತ್ತೆವೋ, ಅದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಯಾಕಂದ್ರೆ ಬೆಳಗ್ಗಿನ ತಿಂಡಿ ತುಂಬಾ ಇಂಪಾರ್ಟೆಂಟ್. ನಾವು ಉತ್ತಮ ಆಹಾರ ಸೇವಿಸಿದ್ರೆ, ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ತೂಕ ಕೂಡ ಕರೆಕ್ಟ್ ಆಗಿರುತ್ತದೆ. ಅದೇ ನಾವು ಜಂಕ್ ಫುಡ್ ತಿಂದ್ರೆ, ನಮ್ಮ ದೇಹದ ತೂಕ ಹೆಚ್ಚುತ್ತದೆ. ಹಾಗಾದ್ರೆ ಬೆಳಿಗ್ಗೆ 9...

ರಕ್ತದಾನಕ್ಕೂ ಮುನ್ನ ಈ ವಿಷಯವನ್ನು ಗಮನದಲ್ಲಿಡಲೇಬೇಕು ನೀವು…

ನಾವು ಈ ಮೊದಲು ರಕ್ತದಾನ ಮಾಡಿದ ಬಳಿಕ ಏನು ತಿನ್ನಬೇಕು ಅಂತಾ ಹೇಳಿದ್ದೆವು. ಹಣ್ಣು, ಹಣ್ಣಿನ ರಸ ತಿನ್ನುವುದರಿಂದ, ನಮ್ಮ ದೇಹಕ್ಕೆ ಬೇಕಾದ ಶಕ್ತಿ ಮರಳಿ ಬರುತ್ತದೆ ಎಂದು ಹೇಳಿದ್ದೇವು. ಇಂದು ನಾವು ರಕ್ತ ನೀಡುವ ಮುನ್ನ ನೀವು ಗಮನದಲ್ಲಿಡಬೇಕಾದ ಅಂಶವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಮೊದಲೇ ಹೇಳಿದಂತೆ, ರಕ್ತದಾನ ಅಂದ್ರೆ ಮಹಾದಾನ. ಯಾಕಂದ್ರೆ...

ಗ್ರಾಹಕರ ಕೈ ಸುಡುತ್ತಿದೆ ತರಕಾರಿ ಬೆಲೆ..!

www.karnatakatv.net : ಇತ್ತೆಚ್ಚೆಗೆ ಇಂಧನ ಬೆಲೆ ಏರಿಕೆಯ ಮಧ್ಯ ಈಗ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದೆ. ಇಂಧನ ಬೆಲೆಯ ಜೊತೆ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದ್ದು ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರತಿ ನಿತ್ಯ ಆಗುತ್ತಿರುವ ಬೆಲೆ ಏರಿಕೆಯಲ್ಲಿ ಜನರು ಸರ್ಕಾರಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ದಸರಾ ಹಬ್ಬದಂದAದು ಏರಿಕೆಯಾಗಿದ್ದ ತರಕಾರಿ ಬೆಲೆ...
- Advertisement -spot_img

Latest News

800ಕ್ಕೂ ಹೆಚ್ಚು ಮಕ್ಕಳ ಕಿಡ್ನ್ಯಾಪ್ ಕೇಸ್: ಇದು ಬಾಲಿವುಡ್ ಸಿನಿಮಾ ಪ್ರಮೋಷನ್‌ಗಾಗಿ ಮಾಡಿರುವ ಚೀಪ್ ಗಿಮಿಕ್

Bollywood News: ಬಾಲಿವುಡ್‌ನಲ್ಲಿ ಸಿನಿಮಾ ಫೇಮಸ್ ಆಗ್ಬೇಕು, ದುಡ್ಡು ಮಾಡ್ಬೇಕು ಅಂದ್ರೆ ಯಾವ ಮಟ್ಟಕ್ಕಾದ್ರೂ ಇಳಿತಾರೆ ಅನ್ನೋದಕ್ಕೆ ಮರ್ದಾನಿ-3 ಮೂವಿ ಸಾಕ್ಷಿ. ಈ ಮಾತು ಹೇಳ್ತಿರೋದ್ಯಾಕೆ ಅಂದ್ರೆ,...
- Advertisement -spot_img