Sunday, September 20, 2026

vegetable cutting

“Chef ಚಿದಂಬರ” ನಿಗೆ ನುರಿತ ಬಾಣಸಿಗರಿಂದ ತರಬೇತಿ.

ಸಿನಿಮಾ ಸುದ್ದಿ: ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ "chef ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ "chef" ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img