Tuesday, April 21, 2026

Vegetables

ಈ ರೆಸ್ಟೋರೆಂಟ್‌ನಲ್ಲಿ ನೀವು ಕತ್ತಲಲ್ಲೇ ಕುಳಿತು ಊಟ ಮಾಡಬೇಕು..

ದೊಡ್ಡ ದೊಡ್ಡ ರೆಸ್ಟೋರೆಂಟ್‌ಗಳಿಗೆ ಹೋಗೋಕ್ಕೆ ಎಲ್ಲರಿಗೂ ಸಾಧ್ಯವಿಲ್ಲ. ಅದು ದುಡ್ಡಿರೋರಿಗೆ ಮಾತ್ರ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ನಾವು ನೀವು ಚಿಕ್ಕ ಪುಟ್ಟ ಹೊಟೇಲ್‌ಗಳಿಗೆ ಹೋಗಿರ್ತೀವಿ. ವೆರೈಟಿ ತಿಂಡಿ ತಿಂದಿರ್ತೀವಿ. ಆದ್ರೆ ವಿಶ್ವದಲ್ಲಿರುವ ಕೆಲವು ವಿಚಿತ್ರ ರೆಸ್ಟೋರೆಂಟ್ಗಳ ಬಗ್ಗೆ ನೀವು ತಿಳಿದಿರೋಕ್ಕೆ ಸಾಧ್ಯಾನೇ ಇಲ್ಲ. ಅಂಥ ರೆಸ್ಟೋರೆಂಟ್‌ಗಳ ಬಗ್ಗೆ ಇಂಟರೆಸ್ಟಿಂಗ್‌ ಮಾಹಿತಿ ನೀಡಲಿದ್ದೇವೆ. ಬ್ಲೈಂಡ್ ಕೆಫೆ...

Baby Food: ಒಂದು ವರ್ಷದೊಳಗಿನ ಮಕ್ಕಳಿಗಾಗಿ ಬೇಬಿ ಫುಡ್ ರೆಸಿಪಿ..

ತಮ್ಮ ಮಕ್ಕಳು ಮುದ್ದು ಮುದ್ದಾಗಿ, ಗುಂಡು ಗುಂಡಾಗಿ ಇರಬೇಕು. ಆರೋಗ್ಯವಾಗಿರಬೇಕು ಅನ್ನೋದು ಎಲ್ಲ ತಾಯಂದಿರ ಆಸೆ. ಆದ್ರೆ ಅದಕ್ಕೆ ಯಾವ ರೀತಿಯ ತಿಂಡಿ ಕೊಡಬೇಕು ಅನ್ನೋದು ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಬೇಬಿ ಫುಡ್ ರೆಸಿಪಿ ತಂದಿದ್ದೇವೆ. ಆ ರೆಸಿಪಿ ಮಾಡೋದು ಹೇಗೆ..? ಅದನ್ನ ಮಾಡೋಕ್ಕೆ ಯಾವ ಸಾಮಗ್ರಿ ಬೇಕು ಅನ್ನೋ ಬಗ್ಗೆ ತಿಳಿಯೋಣ...

ಮೊಬೈಲ್ ಬಳಸುವ ಪ್ರತಿಯೊಬ್ಬರೂ ಓದಬೇಕಾದ ಸ್ಟೋರಿ ಇದು..

ಒಂದು ಹೊತ್ತು ಊಟ ಬಿಟ್ಟಾದ್ರೂ ಇರ್ತಿವಿ. ಆದ್ರೆ ಮೊಬೈಲ್ ಬಿಟ್ಟು ಇರೋಕ್ಕೆ ಸಾಧ್ಯವಿಲ್ಲಾ ಅನ್ನೋ ಜನರಿರುವ ಜಮಾನಾ ಇದು. ದೊಡ್ಡ ದೊಡ್ಡ ಶ್ರೀಮಂತರಿಂದ ಹಿಡಿದು ಬಡವರ ತನಕ ಎಲ್ಲರ ಬಳಿಯೂ ಈಗ ಸ್ಮಾರ್ಟ್ ಫೋನ್ ಇದೆ. ಸ್ಮಾರ್ಟ್ ಫೋನ್ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿರುವುದರಿಂದ, ಆರೋಗ್ಯ ಸಮಸ್ಯೆಯೂ ಹೆಚ್ಚಾಗಿದೆ. ಸ್ಮಾರ್ಟ್ ಫೋನ್‌ನಿಂದ ನಮಗೆ ಎಷ್ಟು...

Summer Special: ತಂಪಾದ ಆರೋಗ್ಯಕರ ಮತ್ತು ರುಚಿಕರವಾದ ಲಸ್ಸಿ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಲಸ್ಸಿ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ...

Summer Special: ಮಸಾಲಾ ಮಜ್ಜಿಗೆ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಆರೋಗ್ಯಕರವಾದ, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಮಸಾಲಾ ಮಜ್ಜಿಗೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು...

Summer Special: ಬಿಸಿಲಿನ ದಾಹ ತಣಿಸುವ 4 ತರಹದ ಶರ್ಬತ್..

ಬೇಸಿಗೆಗಾಲ ಶುರುವಾಗಿದೆ. ಸುಮ್ಮನೆ ಕೂತರೂ ಕೂಡ ಬಾಯಾರಿಕೆಯಾಗುವ ಹೊತ್ತು ಇದು. ಇಂಥ ಹೊತ್ತಲ್ಲಿ, ನಾವು ಬರೀ ನೀರು ಕುಡಿಯುವ ಬದಲು ಥರಹೇವಾರಿ ಜ್ಯೂಸ್ ಕುಡಿಯೋದು ಬೆಸ್ಟ್. ಹಾಗಾಗಿ ನಾವು 4 ಥರದ ಜ್ಯೂಸ್ ರೆಸಿಪಿಯನ್ನ ನಿಮಗಾಗಿ ತಂದಿದ್ದೇವೆ. ಈ ರೆಸಿಪಿಯಲ್ಲಿ ಸಕ್ಕರೆ ಬದಲು ನೀವು ಬೆಲ್ಲವನ್ನೂ ಬಳಸಬಹುದು. ಹಾಗಾದ್ರೆ ಆ ರೆಸಿಪಿ ಯಾವುದು..? ಅದನ್ನು...

ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಲೇಬೇಡಿ..

ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ನೀರನ್ನ ಕುಡಿಯಬೇಕು..? ತಣ್ಣೀರೋ, ಬಿಸಿ ನೀರೋ..? ಅಥವಾ ಕಾಯಿಸಿ, ತಣಿಸಿದ ನೀರೋ..? ಹೇಗೆ ಕುಡಿಯಬೇಕು..? ಯಾವಾಗ ಕುಡಿಯಬೇಕು..? ಎಷ್ಟು ಕುಡಿಯಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹಲವರಿಗೆ ಗೊತ್ತಿರರುವುದಿಲ್ಲ. ಹಾಗಾಗಿ ಇಂದು ಸರಿಯಾದ ಮಾಹಿತಿ ತಿಳಿಯೋಣ ಬನ್ನಿ. ಯಾವಾಗಲೂ ಕಾಯಿಸಿ, ತಣಿಸಿದ ನೀರನ್ನೇ...

ಮೂರು ಸಾತ್ವಿಕ ಚಪಾತಿ ಮತ್ತು ಸಾತ್ವಿಕ ಪಲ್ಯದ ರೆಸಿಪಿ..

ನಾವು ಸಾಧಾರಣವಾಗಿ ಗೋಧಿ ಹಿಟ್ಟಿನ ಚಪಾತಿ ಮಾಡ್ತೇವೆ. ಆದ್ರೆ ಇದೇನಿದು ಸಾತ್ವಿಕ ಚಪಾತಿ ಅನ್ನೋದು ನಿಮ್ಮ ಪ್ರಶ್ನೆಯಾಗಿದ್ರೆ, ಇದು ತರಕಾರಿಯೊಂದಿಗೆ ಮಾಡುವ ಚಪಾತಿ. ಇದರಲ್ಲಿ ಅರ್ಧ ಭಾಗ ತರಕಾರಿ ಮತ್ತು ಅರ್ಧ ಭಾಗ ಗೋಧಿ ಹಿಟ್ಟನ್ನ ಬಳಸಿ ಚಪಾತಿ ತಯಾರಿಸಲಾಗತ್ತೆ. ಇದರ ಜೊತೆಗೆ ಸಾತ್ವಿಕ ಪಲ್ಯದ ರೆಸಿಪಿನೂ ಇದೆ. ಹಾಗಾದ್ರೆ ಮೂರು ಸಾತ್ವಿಕ ಚಪಾತಿ...

ಮಣ್ಣಿನ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡಿದ್ರೇನು ಲಾಭ..?

ಹೆಚ್ಚಿನವರು ಸ್ಟೀಲ್ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡ್ತಾರೆ. ಕೆಲವರು ಅಡಿಗೆಯನ್ನ ಸ್ಟೀಲ್ ಪಾತ್ರೆಯಲ್ಲಿ ಮಾಡಿದ್ರೂ, ಊಟ ಮಾತ್ರಾ, ಬೆಳ್ಳಿ ತಟ್ಟೆ ಅಥವಾ ತಾಮ್ರದ ತಟ್ಟೆ ಅಥವಾ ಬಾಳೆ ಎಲೆಯಲ್ಲಿ ಊಟ ಮಾಡ್ತಾರೆ. ಇದರಿಂದ ಆರೋಗ್ಯಕ್ಕೇನು ಹಾನಿಯಿಲ್ಲ. ಆದ್ರೆ ಮಣ್ಣಿನ ಪಾತ್ರೆಯಲ್ಲಿ ಅಡುಗೆ ತಯಾರಿಸಿ, ಊಟ ಮಾಡಿದ್ರೆ, ಆರೋಗ್‌ಯದಲ್ಲಿ ಹೆಚ್ಚಿನ ಅಭಿವೃದ್ಧಿಯನ್ನ ಕಾಣಬಹುದು. ಹಾಗಾದ್ರೆ...

ಆರೋಗ್ಯಕರ ಊಟ ಮಾಡಿದ ಮೇಲೆ ನೀವು ಈ 5 ತಪ್ಪು ಮಾಡ್ತೀರಾ..? ಇನ್ಮೇಲೆ ಮಾಡ್ಬೇಡಿ..

ತುಂಬಾ ಜನ ಆರೋಗ್ಯಕರವಾದ ಊಟಾ ಮಾಡ್ತಾರೆ. ಹಸಿ ತರಕಾರಿ, ಹೆಚ್ಚು ಎಣ್ಣೆ, ಬೆಣ್ಣೆ ಬಳಸದೇ ಮಾಡಿದ ಸೂಪ್, ದಾಲ್, ಚಪಾತಿ ಎಲ್ಲಾ ತಿಂತಾರೆ. ಫ್ರೆಶ್ ಹಣ್ಣುಗಳನ್ನ ಕೂಡ ತಿಂತಾರೆ. ಆದ್ರೆ ಅದಾದ ಬಳಿಕ, ಕೆಲ ತಪ್ಪುಗಳನ್ನು ಮಾಡ್ತಾರೆ. ಆ ತಪ್ಪುಗಳ ಕಾರಣದಿಂದಲೇ, ನೀವೆಷ್ಟೇ ಒಳ್ಳೆ ಆಹಾರ ತಿಂದ್ರೂ, ಅದರಿಂದ ಆರೋಗ್ಯಕ್ಕೇನೂ ಪ್ರಯೋಜನವಾಗುವುದಿಲ್ಲ. ಹಾಗಾದ್ರೆ ಬನ್ನಿ...
- Advertisement -spot_img

Latest News

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು...
- Advertisement -spot_img