Sunday, June 1, 2025

Vegetables

ಬೇವಿನ ಎಲೆಯಲ್ಲಿರುವ ಚಮತ್ಕಾರಿ ಗುಣಗಳ ಬಗ್ಗೆ ನೀವು ತಿಳಿಯಲೇಬೇಕು..

ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...

ಈ ಆಹಾರವನ್ನು, ಹಣ್ಣು-ತರಕಾರಿಯನ್ನು ಪ್ರತಿದಿನ ತಿನ್ನಬಾರದು..

ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ ಆಹಾರವನ್ನು ಸೇವಿಸಬೇಕು. ಆದ್ರೆ ಕೆಲ ಆಹಾರಗಳನ್ನ, ಹಣ್ಣು, ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು, ಪ್ರತಿದಿನ ಸೇವಿಸಬಾರದು. ಹೀಗೆ ಸೇವಿಸುವುದರಿಂದ ಆರೋಗ್ಯ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾದ್ರೆ ಯಾವ ಆಹಾರ, ಹಣ್ಣು, ತರಕಾರಿಯನ್ನ ನಾವು ಪ್ರತಿದಿನ ಸೇವಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನಾವು ನಿಮಗೆ ದೇಹದ ತೂಕ ಇಳಿಸೋಕ್ಕೆ ಯಾವ ಆಹಾರವನ್ನು ತಿನ್ನಬೇಕು...

ನೀವು ತೂಕ ಇಳಿಸೋಕ್ಕೆ ಟ್ರೈ ಮಾಡ್ತಿದ್ರೆ, ಈ ಆಹಾರಗಳನ್ನ ತಿನ್ನಲೇಬೇಡಿ…

ಮೊದಲೆಲ್ಲ ದಪ್ಪಗಿದ್ದವರು ಮನೆ ಕೆಲಸ ಮಾಡಿಕೊಂಡೇ, ತೂಕ ಇಳಿಸಿಕೊಳ್ಳುತ್ತಿದ್ದರು. ಅಂದಿನ ಆಹಾರ ಪದ್ಧತಿ ಕೂಡ ಹಾಗೇ ಇತ್ತು. ಆದ್ರೆ ಇಂದಿನ ಆಹಾರ ಪದ್ಧತಿ ಬದಲಾಗಿದೆ. ಆಧುನಿಕ ಜೀವನ ಶೈಲಿಗೆ ಹೊಂದಿಕೊಂಡಿರುವ ನಾವೆಲ್ಲ ಮನೆಯಲ್ಲಿ, ಮಿಕ್ಸರ್, ಗ್ರೈಂಡರ್, ಓವನ್, ಫ್ರಿಜ್, ವಾಶಿಂಗ್ ಮಷಿನ್ ಎಲ್ಲವನ್ನೂ ಬಳಸುತ್ತಿದ್ದೇವೆ. ಅದರಿಂದ ಎಲ್ಲ ಕೆಲಸಗಳೂ ಸುಲಭವಾಗಿ ಬಿಟ್ಟಿದೆ.  ಹಾಗಾಗಿ ಮೈ...

ಈ ಆಹಾರವನ್ನು ನಾಯಿಗಳಿಗೆ ಎಂದಿಗೂ ನೀಡಬೇಡಿ..

ತಾವು ಸಾಕಿದ ನಾಯಿಯ ಮೇಲೆ ತಮಗೆಷ್ಟು ಪ್ರೀತಿ ಇರತ್ತೆ ಅಂತಾ. ಅದನ್ನ ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು, ಒಂದು ನಾಯಿ ಸತ್ತಿದ್ದಕ್ಕೆ ಎಷ್ಟು ಅಳ್ತಾರಪ್ಪಾ. ಇನ್ನೊಂದು ಹೊಸಾ ನಾಯಿ ಕೊಂಡುಕೊಳ್ಳೋದಪ್ಪಾ, ಅದರಲ್ಲಿ ಅಳೋದೇನಿದೆ ಅಂತಾ ಕೇಳ್ತಾರೆ. ಆದ್ರೆ ಸಾಕು ನಾಯಿ, ಬರೀ ಪ್ರಾಣಿಯಾಗಿ ಅಲ್ಲ, ಆ ಮನೆಯ ಮಗುವಿನಂತೆ ಇರತ್ತೆ. ಹಾಗಾಗಿ ನಾಯಿ ಸಾಕಿದವರಿಗಷ್ಟೇ, ಅದರ...

ಯಾವ ತರಕಾರಿಯ ಸಿಪ್ಪೆ ತೆಗಿಯದೇ ಬಳಸಬೇಕು..? ಇದರಿಂದೇನು ಉಪಯೋಗ..?

ನಾವು ಹಲವು ತರಕಾರಿಗಳನ್ನ ಸೇವಿಸುತ್ತೇವೆ. ಅವುಗಳಲ್ಲಿ ಕೆಲವು ತರಕಾರಿಗಳ ಸಿಪ್ಪೆ ತೆಗೆದು ಬಳಸುತ್ತೇವೆ. ಮತ್ತು ಕೆಲವು ತರಕಾರಿಗಳ ಸಿಪ್ಪೆ ತೆಗಿಯದೇ ಬಳಸುತ್ತೇವೆ. ಆದ್ರೆ ಕೆಲವರು ಕೇವಲ ರುಚಿಗಾಗಿ ಕೆಲ ತರಕಾರಿಗಳ ಸಿಪ್ಪೆ ತೆಗೆದು ತಿಂತಾರೆ. ಅದರಿಂದ ಏನೂ ಪ್ರಯೋಜನವಿಲ್ಲ ಎನ್ನುತ್ತದೆ ಆಯುರ್ವೇದ. ಹಾಗಾದ್ರೆ ಯಾವ ತರಕಾರಿಯ ಸಿಪ್ಪೆ ತೆಗಿಯದೇ ತಿನ್ನಬೇಕು ಅನ್ನೋ ಬಗ್ಗೆ ತಿಳಿಯೋಣ...

ಕ್ಯಾಪ್ಸಿಕಂ ತಿಂದ್ರೆ ಆರೋಗ್ಯಕ್ಕೆ ಲಾಭಾನಾ..? ನಷ್ಟಾನಾ..?

ಕ್ಯಾಪ್ಸಿಕಂ ಅಂದ್ರೆ ದೊಣ್ಣ ಮೆಣಸಿನಕಾಯಿಯನ್ನ ನಾವು ಹಲವು ಪದಾರ್ಥಗಳಲ್ಲಿ ಬಳಸುತ್ತೇವೆ. ಪಲ್ಯ, ಸಾರು, ಸಾಂಬಾರ್, ಬಜ್ಜಿ ಹೀಗೆ ಹಲವು ರುಚಿಕರ ಪದಾರ್ಥದಲ್ಲಿ ನಾವು ಕ್ಯಾಪ್ಸಿಕಂ ಯ್ಯೂಸ್ ಮಾಡ್ತೇವೆ. ಆದ್ರೆ ಒಂದು ಪದಾರ್ಥಕ್ಕೆ ಅದ್ಭುತ ರುಚಿ ಕೊಡುವ ಈ ತರಕಾರಿ ಆರೋಗ್ಯಕ್ಕೆ ಲಾಭಾನಾ ನಷ್ಟಾನಾ..?.. ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕ್ಯಾಪ್ಸಿಕಂ. ಹಲವರಿಗೆ...

ಟೊಮೆಟೊ ದರ ಹೆಚ್ಚಳ..!

www.karnatakatv.net : ಬಾರಿ ಮಳೆಯಿಂದ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿದೆ ಹಾಗೇ ಹೊರ ರಾಜ್ಯದಿಂದ ಬರುತ್ತಿದ ಟೊಮೆಟೊ ಕೂಡಾ ಈಗ ಬರದ ಕಾರಣ ದರ ಮತ್ತೆ ಏರಿಕೆಯಾಗಿದೆ. ಹೌದು..ದೈನಂದಿನ ವಸ್ತುಗಳ ಮೇಲಿನ ದರ ಹೆಚ್ಚಳವಾಗುತ್ತಿರುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಟೊಮೆಟೊ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 1ಕೆಜಿ ಟೊಮೆಟೊ ದರ 60 ರಿಂದ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img