Sunday, July 26, 2026

Vegetables

10 ದಿನದಲ್ಲಿ ನಿಮ್ಮ ಮುಖದ ಮೇಲಿರುವ ಕಲೆ ಕಡಿಮೆಯಾಗಲು ಹೀಗೆ ಮಾಡಿ..

ನಮ್ಮಲ್ಲಿ ಹಲವರಿಗೆ ಮೊಡವೆಯಾಗುವುದಕ್ಕಿಂತ, ಅದರ ಕಲೆ ಉಳಿದುಕೊಳ್ಳುವುದೇ ಸಮಸ್ಯೆ. ಹಾಗಾಗಿ ಮೊಡವೆ ಕಲೆ ತೆಗಿಯಲು, ಹಲವು ಕ್ರೀಮ್ ಬಳಸುತ್ತಾರೆ. ಫೇಶಿಯಲ್ ಮಾಡಿಸುತ್ತಾರೆ. ತರಹೇವಾರಿ ಫೇಸ್‌ಪ್ಯಾಕ್ ಹಾಕುತ್ತಾರೆ. ಆದ್ರೆ ನಾವಿಂದು 10 ದಿನದಲ್ಲಿ ಮೊಡವೆ ಕಲೆ ಕಡಿಮೆ ಮಾಡುವಂಥ ಟಿಪ್ಸ್ ಹೇಳಲಿದ್ದೇವೆ. ನಾವಿವತ್ತು ಮುಖದ ಮೇಲಿನ ಮೊಡವೆ ಕಲೆ ನಿವಾರಣೆಗೆ ನೈಟ್‌ ಕ್ರೀಮ್ ತಯಾರಿಸೋದು ಹೇಗೆ ಅಂತಾ...

ಈ ಸ್ಟೆಪ್ಸ್ ಫಾಲೋ ಮಾಡಿದ್ರೆ, ನಿಮ್ಮ ಸ್ಕಿನ್ ಗ್ಲೋ ಆಗತ್ತೆ..

ಯಾರಿಗೆ ತಾನೇ ತಮ್ಮ ಸೌಂದರ್ಯ ಇಮ್ಮಡಿಯಾಗಬೇಕು. ಆ ಸೌಂದರ್ಯ ಮತ್ತೆ ಹಾಳಾಗಬಾರದು ಅಂತಾ ಆಸೆ ಇರೋದಿಲ್ಲಾ ಹೇಳಿ. ಹಾಗಾಗಿ ನಾವಿಂದು ನಿಮ್ಮ ಸ್ಕಿನ್ ಗ್ಲೋ ಆಗಕ್ಕೆ, ಕೆಲ ಟಿಪ್ಸ್ ಹೇಳಲಿದ್ದೇವೆ. ಮೊದಲನೇಯ ಸ್ಟೆಪ್ ನೀವು ಕೆಲಸಕ್ಕೆ ಹೋಗುವವರಾಗಿದ್ರೆ, ನಿಮ್ಮ ಮುಖವನ್ನ ಫುಲ್ ಕವರ್ ಮಾಡಿ. ಮುಖದ ಗ್ಲೋ ಕಡಿಮೆಯಾಗೋದು, ಮೊಡವೆಯಾಗೋಕ್ಕೆ ಕಾರಣವೇನೆಂದ್ರೆ ಧೂಳು. ಆ ಧೂಳಿನಿಂದ...

ಥೈರಾಯ್ಡ್ ಸಮಸ್ಯೆ ಬರಬಾರದು ಅಂದ್ರೆ, ಈ ಟಿಪ್ಸ್ ಫಾಲೋ ಮಾಡಿ..

ಥೈರಾಯ್ಡ್ ಬಂದರೆ, ಬರೀ ಆರೋಗ್ಯವಷ್ಟೇ ಹಾಳಲ್ಲ. ಜೊತೆಗೆ ಸೌಂದರ್ಯ ಕೂಡ ಹಾಳಾಗತ್ತೆ. ಹಾಗಾಗಿ ಥೈರಾಯ್ಡ್ ಬರದ ರೀತಿ ನೀವು ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಮೊದಲನೇಯ ಟಿಪ್ಸ್, ಖಾಲಿ ಹೊಟ್ಟೆಯಲ್ಲಿ ಟೀ, ಕಾಫಿ ಕುಡಿಯುವುದನ್ನ ಬಿಟ್ಟುಬಿಡಿ. ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ, ಟೀ ಅಥವಾ ಕಾಫಿ ಕುಡಿಯಲೇಬೇಕು....

ಡಾರ್ಕ್ ಸರ್ಕಲ್ ತೆಗಿಯಲು ಇಲ್ಲಿದೆ ಸರಳ ಉಪಾಯ..

ಬಿಳಿಯಾದ ಮುಖವಿದ್ದು, ಸುಂದರವಾದ ಕಣ್ಣು, ಮೂಗು ಇದ್ದರೂ ಕೂಡ, ಕಣ್ಣಿನ ಸುತ್ತ ಕಪ್ಪು ಕಲೆ ಇದ್ದರೆ, ಸೌಂದರ್ಯ ಹಾಳಾದಂತೆ. ಹಾಗಾಗಿ ಅದಕ್ಕೆ ಬೇಕಾದ ಪರಿಹಾರವನ್ನ ಮಾಡಿಕೊಳ್ಳಬೇಕು. ಹಾಗಾಗಿ ಇಂದು ನಾವು ಡಾರ್ಕ್ ಸರ್ಕಲ್ ತೆಗಿಯಲು ಏನು ಮಾಡಬೇಕು ಅಂತಾ ಹೇಳಲಿದ್ದೇವೆ.. ಮೊದಲನೇಯದಾಗಿ ನೀವು ಮದ್ಯಪಾನ ಅಥವಾ ಧೂಮಪಾನ ಮಾಡುವವರಾಗಿದ್ರೆ, ಅದನ್ನ ಮೊದಲು ತ್ಯಜಿಸಿ. ಅದರಿಂದಲೇ ಕಣ್ಣಿನ...

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 2

ಮೊದಲ ಭಾಗದಲ್ಲಿ ನಾವು ಯಾವ 7 ಕೆಲಸಗಳು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, 3 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ನಾಲ್ಕು ವಿಷಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ನಾಲ್ಕನೇಯ ಕೆಲಸ, ಗೌರವ, ಪ್ರೀತಿ, ಕಾಳಜಿ ಇಲ್ಲದ ಸಂಬಂಧಗಳಿಗೆ...

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 1

ನಮ್ಮ ಹಲವರು ಜೀವನದಲ್ಲಿ ಏನಾದರೂ ಸಾಧನೆ ಮಾಡಲೇಬೇಕು ಎಂದು ಹವಣಿಸುತ್ತಾರೆ. ಆದ್ರೆ ಕೆಲವರ ಚುಚ್ಚು ಮಾತು, ಕೆಲವರ ಕಠೋರ ನಡುವಳಿಕೆ ಅಥವಾ ಇನ್ಯಾವುದೋ, ಕೆಟ್ಟ ಸಮಯ ಅವರ ಆ ಹವಣಿಕೆಯನ್ನು ಚಿವುಟಿ ಹಾಕತ್ತೆ. ಆತ್ಮ ವಿಶ್ವಾಸಕ್ಕೆ ಧಕ್ಕೆ ತರತ್ತೆ. ಹಾಗಾಗಿ ನಾವಿಂದು ಯಾವ 7 ಸಮಯ ನಮ್ಮ ಆತ್ಮ ವಿಶ್ವಾಸಕ್ಕೆ ಧಕ್ಕೆ ತರಬಹುದು..? ಯಾವ...

ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು..?

ಕಷ್ಟ ಅನ್ನೋದು ಯಾರಿಗೆ ಬರಲ್ಲ ಹೇಳಿ..? ಎಷ್ಟೇ ಶ್ರೀಮಂತನಿದ್ದರೂ ಅವನಿಗೂ ಕಷ್ಟ ಬರುತ್ತದೆ. ಅವನಿಗೆ ಆರೋಗ್ಯದ ಕಷ್ಟ ಬರಬಹುದು. ಬಡವನಿಗೆ ಆರ್ಥಿಕ ಸಂಕಷ್ಟ ಬರಬಹುದು. ಮಧ್ಯಮ ವರ್ಗದವನಿಗೆ ನೆಮ್ಮದಿ ಹಾಳಾಗಿರಬಹುದು. ಹೀಗೆ ಮನುಷ್ಯನಾದವನು ಒಂದಲ್ಲ ಒಂದು ಕಷ್ಟವನ್ನು ಅನುಭವಿಸುತ್ತಲೇ ಇರುತ್ತಾನೆ. ಹಾಗಾಗಿ ನಾವಿಂದು ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು ಅಂತಾ ಹೇಳಲಿದ್ದೇವೆ.. ಕೆಲ ತಿಂಗಳ...

ಇದು ಪೆನ್ಸಿಲ್ ಮತ್ತು ರಬ್ಬರ್ ಕಥೆ..

ಪೆನ್ಸಿಲ್ನಿಂದ ನಾವು ಬರೆಯುತ್ತೇವೆ. ಮತ್ತು ರಬ್ಬರ್‌ನಿಂದ ತಪ್ಪಾದ ಅಕ್ಷರವನ್ನು ನಾವು ಅಳಿಸುತ್ತೇವೆ. ಬದುಕು ಅನ್ನೋದು ಪೆನ್ಸಿಲ್‌ ಇದ್ದ ಹಾಗೆ. ಅಲ್ಲಿ ತಪ್ಪಾಗುತ್ತದೆ. ಆದ ತಪ್ಪನ್ನ ರಬ್ಬರ್ ರೀತಿ ಅಳಿಸಿ ಹಾಕಿ, ಹೊಸತಾಗಿ ಬರೆಯುವುದೇ ಜಾಣತನ. ಇಂದು ನಾವು ಈ ಪೆನ್ಸಿಲ್ ಮತ್ತು ರಬ್ಬರ್‌ಗೆ ಸಂಬಂಧ ಪಟ್ಟ ಕಥೆಯೊಂದನ್ನ ಹೇಳಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ...

ಹಸಿ ಹಾಲು(ಕಾಯಿಸದ ಹಾಲು) ಕುಡಿಯುವುದರಿಂದ ಆರೋಗ್ಯಕ್ಕೆ ಲಾಭವೋ..? ನಷ್ಟವೋ..?

ಹಾಲನ್ನ ಯಾವಾಗಲೂ ಸರಿಯಾಗಿ ಕಾಯಿಸಿಯೇ ಕುಡಿಯಬೇಕು ಅಂತಾ ಹೇಳಲಾಗತ್ತೆ. ಯಾಕಂದ್ರೆ ಹಸಿ ಹಾಲು ಆರೋಗ್ಯಕ್ಕೆ ಉತ್ತಮವಲ್ಲ ಅಂತಾ. ಆದ್ರೆ ಕೆಲವರು ಹಾಲನ್ನ ಹಸಿಯಾಗಿಯೇ ಕುಡಿಯುತ್ತಾರೆ. ಹಾಗಾದ್ರೆ ಹಸಿ ಹಾಲನ್ನ ಕುಡಿಯುವುದರಿಂದ ಆರೋಗ್ಯಕ್ಕೆ ಲಾಭವೋ, ನಷ್ಟವೋ ಅಂತಾ ತಿಳಿಯೋಣ ಬನ್ನಿ.. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ಹಾಲು ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಲಾಭಗಳಿದೆ. ಇದರಲ್ಲಿ...

ಇನ್ನೊಬ್ಬರಿಗೆ ಗಿಫ್ಟ್ ಕೊಡುವುದಿದ್ದರೆ ಇಂಥ ಗಿಫ್ಟ್ ಕೊಡಿ..

ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img