Saturday, March 14, 2026

vehical speed limit

ಎಕ್ಸಪ್ರೆಸ್ ಹೈವೆ ಯಲ್ಲಿ ಹೆಚ್ಚಿದ ಅಪಘಾತ : ವೇಗ ಮಿತಿ ಇಳಿಕೆ..!

ರಾಜ್ಯ ಸುದ್ದಿಗಳು: ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆಯಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿರುವ ಪರಿಣಾಮ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಟೆಗೆ 120 ಕಿಮೀಗಿಂತ ಜಾಸ್ತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ . ಅಪಘಾತವನ್ನು ನಿಯಂತ್ರಿಸಲು ವೇಗ ಮಿತಿಯನ್ನು ಕಡಿಮೆ ಮಾಡಿದೆ ವೇಗಮಿತಿಯನ್ನು 100 ಕಿಮೀ ಗೆ ಇಳಿಸಿದೆ . 100 ಕಿಮೀಗಿಂತ ಹೆಚ್ಚಿನ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img