Wednesday, October 15, 2025

vehicle

ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ವಾಹನ ಖರೀದಿಗೆ ಮುಗಿಬಿದ್ದ ಜನರು!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ವಾಹನಗಳ ಹರಾಜಿಗೆ ಜನರು ಮುಗಿಬಿದ್ದರು. ಹುಬ್ಬಳ್ಳಿ ಗ್ರಾಮೀಣ ಹೊರಠಾಣೆ ಬಂಡಿವಾಡದಲ್ಲಿ ವಿವಿಧ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿದ್ದ 12 ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. https://youtu.be/dx1K0PVXR7s ಬೆಳಗ್ಗೆಯಿಂದಲೇ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನೂರಾರು ಜನ ಹಾಜರಿದ್ದರು. ಬಳಿಕ ಪಿಎಸ್ಐ ಸಚಿನ್ ಅಲಮೇಲ್ಕರ್ ವಾಹನ ಹರಾಜು ಪ್ರಕ್ರಿಯೆ...

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...

ಯಾವ ದಿನ ವಾಹನ ಖರೀದಿಸಬೇಕು..? ಮೊದಲ ಪೂಜೆ ಯಾವ ದೇವಸ್ಥಾನದಲ್ಲಾಗಬೇಕು..?

ಎಲ್ಲರೂ ವಾಹನ ಖರೀದಿಸಿ, ಮನೆಗೆ ತಂದು ಪೂಜೆ ಮಾಡುವುದು ಸಾಮಾನ್ಯ. ಆದ್ರೆ ವಾಹನ ಖರೀದಿಸಲು ಇಂಥದ್ದೇ ದಿನ ಅಂತಾ ಇದೆ. ಅಲ್ಲದೇ, ವಾಹನವನ್ನು ಖರೀದಿಸಿದಾಗ, ಅದನ್ನು ಮೊದಲು ಯಾವ ದೇವಸ್ಥಾನಕ್ಕೆ ಕೊಂಡೊಯ್ದು ಪೂಜೆ ಮಾಡಬೇಕು ಅನ್ನೋ ಬಗ್ಗೆಯೂ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ವಾಹನವನ್ನು ಖರೀದಿಸುವಾಾಗ, ನಿಮ್ಮ ರಾಶಿ ನಕ್ಷತ್ರದ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img