Thursday, April 23, 2026

VehicleRules

ವಾಹನ ಸವಾರರೇ ಹುಷಾರ್!: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಶುರು

ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ. ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...

FASTag ಅಂಟಿಸಿಲ್ವಾ ಡಬಲ್ ಫೈನ್!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಇತ್ತೀಚೆಗೆ ಹೊಸ ಮಾರ್ಗಸೂಚಿಗಳನ್ನ ಪ್ರಕಟಿಸಿದೆ. ಫಾಸ್ಟ್‌ಟ್ಯಾಗ್ ತಪ್ಪು ಬಳಕೆ ಮಾಡುವವರ ವಿರುದ್ಧ ಈಗ ಕಟ್ಟುನಿಟ್ಟಾದ ಕ್ರಮ ಜಾರಿಯಾಗುತ್ತಿದೆ. ಇತ್ತೀಚೆಗೆ, ಕೆಲವರು ಫಾಸ್ಟ್‌ಟ್ಯಾಗ್ ಅಳವಡಿಸಿಕೊಂಡರೂ ಅದನ್ನು ಸರಿಯಾಗಿ ಅಂಟಿಸದೆ ವಾಹನದಲ್ಲಿ ಇಟ್ಟುಕೊಳ್ಳುತ್ತಿರುವುದು ಕಂಡು ಬಂದಿದೆ. ಇವು 'ಲೂಸ್ ಫಾಸ್ಟ್‌ಟ್ಯಾಗ್' ಎಂದೇ ಕರೆಯಲ್ಪಡುತ್ತವೆ. ಅಂದರೆ — ಟೋಲ್ ಪ್ಲಾಜಾಗಳಲ್ಲಿ ಸ್ಕ್ಯಾನ್ ಆಗದೆ ಟೋಲ್...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img