ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.
ಇದಕ್ಕೆ ಮುನಿರತ್ನ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...