Tuesday, August 4, 2026

Venkaiah Naidu

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img