Wednesday, April 29, 2026

Venkaiah Naidu

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
- Advertisement -spot_img

Latest News

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ...
- Advertisement -spot_img