Wednesday, November 26, 2025

Venkatesh Prasad

₹200 ಕಟ್ಟದ್ದಕ್ಕೆ ನಾಮಪತ್ರ ತಿರಸ್ಕಾರ : ವೆಂಕಟೇಶ್ ಗೆ ಒಲಿದ ಅಧ್ಯಕ್ಷ ಪಟ್ಟ

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...
- Advertisement -spot_img

Latest News

ಪಿಂಚಣಿ ಹಣಕ್ಕಾಗಿ ತಾಯಿಯಂತೆ ವೇಷ ತೊಟ್ಟ ಮಗ

ಮಾಂಟುವಾ ಬಳಿಯ ಬೊರ್ಗೊ ವರ್ಜಿಲಿಯೋ ನಿವಾಸಿಯಾದ 56 ವರ್ಷದ ವ್ಯಕ್ತಿಯೊಬ್ಬ, ಕೆಲ ವರ್ಷಗಳ ಹಿಂದೆ ಮೃತಪಟ್ಟ ತನ್ನ ತಾಯಿಯ ಪಿಂಚಣಿ ಹಣವನ್ನು ಪಡೆಯಲು ಆಕೆಯಂತೆ ವೇಷ...
- Advertisement -spot_img