Friday, September 18, 2026

#Venkatesh

ಆರೈಕೆ ಮಾಡಲು ಬೇಸತ್ತು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗ!

ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಆರ್‌ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಅವರನ್ನು ಮೂರನೇ ಮಹಡಿಯ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಾರ್ಶ್ವವಾಯು...

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img