Tuesday, April 15, 2025

#venkateshwara

ತಿರುಮಲ ಲಡ್ಡು ಪ್ರಸಾದದಲ್ಲಿ ಕೊಬ್ಬು? – ಸಿಎಂ ಗಂಭೀರ ಆರೋಪ

ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...

Tirupathi: ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ...

Tirupathi: ಇಂದಿನಿಂದ ದರ್ಶನ ಕೋಟಾ ಟಿಕೆಟ್ ಬಿಡುಗಡೆ ಮಾಡಿದ ಟಿಟಿಡಿ ಟ್ರಸ್ಟ್..

ತಿರುಪತಿ: ತಿಮ್ಮಪ್ಪನ ದರ್ಶನಕ್ಕೆ ಮೂರು ತಿಂಗಳ  ಟಿಕೆಟ್ ದರ್ಶನ ಮಾಡಲಾಗಿದೆ.ಇಂದು ಬೆಳಿಗ್ಗೆಯಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಿದೆ.ಮೊದಲಿಗೆ ಅಕ್ಟೋಬರ್ ತಿಂಗಳ ಶ್ರೀವಾರು ದರ್ಶನಕ್ಕೆ ಟಿಟಿಡಿ ವೆಬ್ ಸೈಟ್ ನಲ್ಲಿ ಟಿಕೆಟ್ ಲಭ್ಯವಿರುತ್ತದೆ.ಇದೇ ವೇಳೆ ಅಂಗರಕ್ಷಣೆ ಪ್ರದಕ್ಷಣೆ ಟೋಕನ್ ಗಳ  ಜೊತೆಗೆ ಶ್ರೀ ವಾಣಿ ಟ್ರಸ್ಟ್ ಟೋಕನ್ ಗಳನ್ನು ಬಿಡುಗಡೆ ಮಾಡಲಿದೆ. ಇದರಲ್ಲಿ ಅಕ್ಟೋಬರ್ ತಿಂಗಳಲ್ಲಿ...

Tirupathi temple: 1.25 ಕೋಟಿ ಮೌಲ್ಯದ ಚಿನ್ನವನ್ನು ದೇಣಿಗೆ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ

 ತಿರುಪತಿ: ಇನ್ಪೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು 1.25 ಕೋಟಿ ಮೌಲ್ಯದ ಚಿನ್ನವನ್ನು ಸೋಮವಾರ ತಿರುಪತಿ ತಿಮ್ಮಪ್ಪನಿಗೆ ದೇಣಿಗೆ ನೀಡಿದರು. ಇನ್ನುಈ ದೇಣಿಗೆಯನ್ನು ರಂಗ ನಾಯಕ ಮಂಡಲ  ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಎ ವಿ  ಧರ್ಮರೆಡ್ಡಿಯವರಿಗೆ ಚಿನ್ನದಿಂದ ಮಾಡಿದ ಶಂಖ ಮತ್ತು ಕೂರ್ಮ ಪೀಠವನ್ನು ದೇಣಿಗೆ ರೂಪದಲ್ಲಿ ನೀಡಿದರು ಈ ಹಿಂದೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img