Tuesday, August 25, 2026

Venugopal

SDPI ಜೊತೆ ಕೈ ಜೋಡಿಸಿದ್ರಾ ಚಿಕ್ಕಮಗಳೂರು ಬಿಜೆಪಿ ನಾಯಕರು?

Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ‌ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...

Venugopal : ಧರ್ಮಕ್ಕಾಗಿ ನನ್ನ ಗಂಡನ ಕೊಲೆ ನಡೆದಿದೆ : ಪೂರ್ಣಿಮಾ

Mysore News: ಮೈಸೂರಿನಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಇದೀಗ ದಿನಕ್ಕೊಂದು ತಿರುವನ್ನು ಪೆಡೆಯುತ್ತಿದೆ. ಕೆಲವರು ಇದು ಧರ್ಮ ಕಾರಣಕ್ಕಾಗಿ ನಡೆದ ಹತ್ಯೆ ಎಂದರೆ ಅನೇಕರು ಇದೊಂದು ವೈಶಮ್ಯದ ಹತ್ಯೆ ಎಂಬುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಇದು ಒಂದು ಧರ್ಮಕ್ಕಾಗಿ ನಡೆದ ಹತ್ಯೆ. ದರ್ಮಕ್ಕಾಗಿ ನನ್ನ...

ಕಾಂಗ್ರೆಸ್ ನಿಂದ ರೋಷನ್ ಬೇಗ್ ಅಮಾನತು

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗವುಂಟುಮಾಡಿದ್ದ ಮಾಜಿ ಸಚಿವ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರೋದೇ ಕಾಂಗ್ರೆಸ್ ನ ದುಸ್ಥಿಗೆ ಕಾರಣ ಅಂತ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಅವಹೇಳನ ಮಾಡಿದ್ದ ಕಾಂಗ್ರೆಸ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img