ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...