Saturday, May 16, 2026

Veteran Theatre Director

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ‘ಯಶವಂತ್ ಸರ್‌ದೇಶಪಾಂಡೆ

ಖ್ಯಾತ ರಂಗಕರ್ಮಿ, ನಾಟಕಕಾರ, ಚಲನಚಿತ್ರ ಹಾಗೂ ಟಿವಿ ನಟ ಯಶವಂತ್ ಸರ್‌ದೇಶಪಾಂಡೆ ನಿಧನರಾಗಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ ಹೃದಯಾಘಾತದಿಂದ ಚಿತ್ರರಂಗವನ್ನ ಅಗಲಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ವಿಜಯಪುರ ಜಿಲ್ಲೆಯ ಉಕ್ಕಲಿಯಲ್ಲಿ ಜನಿಸಿದ ಯಶವಂತ್ ಸರ್‌ದೇಶಪಾಂಡೆ, 60ಕ್ಕೂ ಹೆಚ್ಚು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img