Wednesday, July 22, 2026

#veternery vehical

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img