Wednesday, July 22, 2026

vexing

ಮಂಡ್ಯ ಜನರಿಗೆ ಮುಳ್ಳಂದಿ ಕಾಟ

ಮಂಡ್ಯ: ಮಂಡ್ಯ ಜನರಿಗೆ ಮುಳ್ಳಂದಿ ಕಾಟ ಶುರುವಾಗಿದ್ದು, ತಡರಾತ್ರಿ ಜನರ ನಿದ್ದೆಗೆಡಿಸಿದ  ಘಟನೆ ನಗರದ ವಿವಿ ನಗರದ 23ನೇ ಕ್ರಾಸ್ ನಲ್ಲಿ ನಡೆದಿದೆ. ಮನೆಮನೆಗೆ ನುಗ್ಗಿ ಮುಳಂದಿಗಳು ಜನರಿಗೆ ಕಾಟ ಕೊಟ್ಟಿವೆ, ಇವುಗಳ ಹಾವಳಿ ತಾಳಲಾರದೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img