Wednesday, February 4, 2026

VHP

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಇಂದು VHPಯಿಂದ ಚಲೋ, ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್

https://www.youtube.com/watch?v=TDRb3Wv-d6k ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img