Saturday, July 12, 2025

vi sunil kumar

ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ `ಕುಸುಮ್ ಯೋಜನೆ’

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗಾಗಿ ರಾಜ್ಯ ಸರಕಾರ “ಕುಸುಮ್‌-ಸಿ ಯೋಜನೆ’ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಸಾಂಪ್ರದಾಯಿಕ ಮೂಲಗಳಿಂದ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ತಾಸು ವಿದ್ಯುತ್‌ ನೀಡಲು ಸರಕಾರಗಳು ನಿರಂತರ ಪ್ರಯತ್ನ ನಡೆಸಿದರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೌರ ಮೂಲದಿಂದ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಇಂಧನ ಇಲಾಖೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img