Saturday, June 6, 2026

vi sunil kumar

ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ `ಕುಸುಮ್ ಯೋಜನೆ’

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗಾಗಿ ರಾಜ್ಯ ಸರಕಾರ “ಕುಸುಮ್‌-ಸಿ ಯೋಜನೆ’ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಸಾಂಪ್ರದಾಯಿಕ ಮೂಲಗಳಿಂದ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ತಾಸು ವಿದ್ಯುತ್‌ ನೀಡಲು ಸರಕಾರಗಳು ನಿರಂತರ ಪ್ರಯತ್ನ ನಡೆಸಿದರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೌರ ಮೂಲದಿಂದ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಇಂಧನ ಇಲಾಖೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img