Friday, July 31, 2026

vi sunil kumar

ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ `ಕುಸುಮ್ ಯೋಜನೆ’

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗಾಗಿ ರಾಜ್ಯ ಸರಕಾರ “ಕುಸುಮ್‌-ಸಿ ಯೋಜನೆ’ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಸಾಂಪ್ರದಾಯಿಕ ಮೂಲಗಳಿಂದ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ತಾಸು ವಿದ್ಯುತ್‌ ನೀಡಲು ಸರಕಾರಗಳು ನಿರಂತರ ಪ್ರಯತ್ನ ನಡೆಸಿದರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೌರ ಮೂಲದಿಂದ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಇಂಧನ ಇಲಾಖೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img