ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ.
ಇದೇ ವಿಚಾರವಾಗಿ ಗದಗ್ನಲ್ಲಿ...
www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...