Friday, December 5, 2025

victims of kanapur

ಸಿದ್ದರಾಮಯ್ಯ ಬಳಿ ತಮ್ಮ ಅಳಲು ತೋಡಿಕೊಂಡ ಖಾನಾಪುರದ ಸಂತ್ರಸ್ತರು

www.karnatakatv.net : ಬೆಳಗಾವಿ:  ಖಾನಾಪುರ ಪಟ್ಟಣದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಂತ್ರಸ್ತರು ತಮ್ಮ ಅಳಲನ್ನ ತೂಡಿಕೊಂಡರು. ಹಲವು ದಿನಗಳ ಹಿಂದೆ ಸತತವಾಗಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕುಗಳು ಪ್ರವಾಹಕ್ಕೆ ತುತ್ತಾದವು ಹಾಗೇಯೆ ಜಿಲ್ಲೆಯ ಖಾನಾಪೂರ ತಾಲೂಕು ಸಹ  ಮಲಪ್ರಭಾ ನದಿಯಿಂದ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img