Friday, September 18, 2026

#VictoriaHospital

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಹ*ತ್ಯೆ!

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಕೊಲೆಯಾಗಿರುವ ಭೀಕರ ಘಟನೆ, ಬೆಂಗಳೂರಲ್ಲಿ ನಡೆದಿದೆ. ಪತ್ನಿಯ ಅನಾರೋಗ್ಯ ಮುಚ್ಚಿಟ್ಟು ಮದುವೆ ಮಾಡಿದ್ದು, ಮದುವೆಯಾದ ಬಳಿಕ ಬಯಲಾಗಿದೆ. ಮದುವೆಯಾದ 11 ತಿಂಗಳ ಬಳಿಕ ಪತ್ನಿಯ ಅನಾರೋಗ್ಯ ವಿಷ್ಯ ಗೊತ್ತಾಗಿದೆ. ಇದ್ರಿಂದ ಸಿಟ್ಟಿಗೆದ್ದ ಪಾಪಿ ಪತಿ, ತನ್ನ ವೈದ್ಯಕೀಯ ಬುದ್ಧಿ ಬಳಸಿ ಹತ್ಯೆ ಮಾಡಿದ್ದಾನೆ. ಡಾಕ್ಟರ್‌ ಕೃತಿಕಾ ಮೃತಪಟ್ಟ 6 ತಿಂಗಳ...

ಬೆಂಗಳೂರು ಮೆಟ್ರೋ ಹಳಿಗೆ ಜಿಗಿದ ಡಿ ಗ್ರೂಪ್ ನೌಕರ!

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ, ಡಿ ಗ್ರೂಪ್ ನೌಕರನೊಬ್ಬ ಮಧ್ಯಾಹ್ನ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನಸೌಧದಲ್ಲಿ 35 ವರ್ಷದ ವೀರೇಶ್ ಎಂಬವರು ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮಧ್ಯಾಹ್ನ 3.19ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್‌ಫಾರ್ಮ್...
- Advertisement -spot_img

Latest News

Political News: ಕುಡ್ಲದ ಗಾಂಧಿ ಸ್ಕ್ವೇರ್‌ನಲ್ಲಿ ಮಂಗಳೂರು ಶೈಲಿ ಉಪಹಾರ ಸವಿದ ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ನಿನ್ನೆ ಸಂಜೆ ವೇಳೆಗೆ ನಗರಕ್ಕೆ ಬಂದಿಳಿದಿದ್ದಾರೆ. ಬಂದ ಬಳಿಕ ಇಲ್ಲಿ ರಾಜಕೀಯ ನಾಯಕರ ಜತೆ ಸಭೆ...
- Advertisement -spot_img