ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ ನೀಡಬೇಕಿದೆ , ಉತ್ತಮ ವಿಧಾನಸಭೆ ,ಪರಿಷತ್ ಪ್ರಸಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿಕೆ ನೀಡಿದ್ದಾರೆ , ರಾಷ್ಟಪತಿ ,ರಾಜ್ಯಪಾಲರ ಭಾಷಣ ,ಪ್ರಶ್ನೋತ್ತರ ವೇಳೆ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚನೆ ನಿರ್ಣಯ ಕೈಗೊಳ್ಳಲಾಗುವುದು...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...