Saturday, November 29, 2025

video confarence

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img