Tuesday, June 9, 2026

video record

Loan: ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

ಧಾರವಾಡ:ಸಾಲಗಾರರ ಕಿರುಕುಳವನ್ನು ತಾಳಲಾರದೆ ಹಾಗೂ ಬಡ್ಡಿ ದಂಧೆಗೆ ಸಿಲುಕಿ ಧಾರವಾಡದಲ್ಲಿ ತನಗಾದ ಅನ್ಯಾಯದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ನಗರದ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿರುವ ನಿಂಗರಾಜ್ ಸಿದ್ದಪ್ಪ ಎನ್ನುವವರು ತನ್ನ ಮನೆಯ ದಾಖಲೆಗಳನ್ನು ಕರೆಪ್ಪ ಗುಳೆನವರ ಮುಖಾಂತರ  ಆನಂದ್ ಪಾಸ್ತೆ ಎನ್ನುವವರ ಬಳಿ ಅಡಮಾನವಾಗಿ ಇಟ್ಟು ನಿಂಗರಾಜ್...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img