Wednesday, April 1, 2026

video recording row

ಜಿ.ಪಂ ಕಚೇರಿಯಲ್ಲಿ ಸಿಬ್ಬಂದಿ–ಗ್ರಾಮಸ್ಥನ ನಡುವೆ ಗಲಾಟೆ!

ಕೊಪ್ಪಳ ಜಿಲ್ಲೆಯ ಶಿವಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಗ್ರಾಮಸ್ಥನ ನಡುವೆ ತೀವ್ರ ವಾಗ್ವಾದ ನಡೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕ ಸಮಸ್ಯೆಯ ಕುರಿತು ವಿಡಿಯೋ ಮಾಡುತ್ತಿದ್ದ ಗ್ರಾಮಸ್ಥನಿಗೆ ಪಂಚಾಯಿತಿ ಸಿಬ್ಬಂದಿ ಅವಹೇಳನಕಾರಿ ಮಾತುಗಳನ್ನಾಡಿದರೆಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥನ ಹೇಳಿಕೆಗೆ ಅನುಸಾರ, ಗ್ರಾಮದಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ತನ್ನ ಖಾಲಿ ನಿವೇಶನದ ಕರಾ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img